23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ: ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು.

ಕಾರ್ಯಗಾರವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಪುಂಜಾಲಕಟ್ಟೆ ಸರ್ಕಾರಿ ಪದವಿ ಕಾಲೇಜಿನ ಡಾಕ್ಟರ್ ಲೋಕೇಶ್ ಹಾಗೂ ಬೆಳ್ತಂಗಡಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಆಂಟೊನಿ ಇವರು ಭಾಗವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಕೆ ವಹಿಸಿದ್ದರು

ಕಾರ್ಯಕ್ರಮದಲ್ಲಿ ಐಕ್ಯೂ ಎ ಸಿ ಸಂಚಾಲಕರಾದ ಡಾ. ಕುಶಾಲಪ್ಪ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ. ರವಿ ಎಂ ಎನ್ ಉಪಸ್ಥಿತರಿದ್ದರು

ಕಾರ್ಯಗಾರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅನ್ಯನ್ಯ ಕಾಲೇಜುಗಳಿಂದ 130 ಸ್ನಾತ್ತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಾಣಿಜ್ಯ ಸಹಾಯಕ ಪ್ರಾಧ್ಯಾಪಕರಾದ ಪ್ರೊಫೆಸರ್ ರಾಜೇಶ್ವರಿ ಸ್ವಾಗತಿಸಿ ವಿದ್ಯಾರ್ಥಿ ನಾಯಕ ಚೇತನ್ ರಾಜ್ ವಂದಿಸಿದರು.

Related posts

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya
error: Content is protected !!