27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸದಸ್ಯರ ಸಭೆಯು ಸಂಘದ ಅಧ್ಯಕ್ಷರಾದ ಶ್ವೇತಾ.ಹೆಚ್.ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಸಂಘದ ನೂತನ ಕಟ್ಟಡವನ್ನು ರಚಿಸಲು ಸಮಿತಿಯನ್ನು ರಚಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಕೆ.ವಿ.ಭಟ್‌ ಹಳ್ಳಿಂಗೇರಿ ಇವರನ್ನು ಆರಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ರಾಮಣ್ಣ ಗೌಡ ಕೇಚೋಡಿ, ಉಪಾಧ್ಯಕ್ಷರಾಗಿ ಜಯಂತ ಗೌಡ ಅಡೀಲು ಮತ್ತು ಕಾರ್ಯದರ್ಶಿಯಾಗಿ ಹರಿಪ್ರಸಾದ್ ಕೆ ಇವರನ್ನು ಆಯ್ಕೆಮಾಡಲಾಯಿತು.

ಸಭೆಯಲ್ಲಿ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು, ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರಾ ಗುರುಪ್ರಸಾದ್, ಪಂಚಾಯತ್ ಸದಸ್ಯರುಗಳಾದ ಪುರುಷೋತ್ತಮ, ಪ್ರಭಾಕರ ಗೌಡ, ಶ್ರೀಮತಿ ವನಿತಾ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ವಿಸ್ತರಣಾಧಿಕರಿಯವರಾದ ರಾಜೇಶ್ ಕಾಮತ್ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು .ಸಂಘದ ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ಸ್ವಾಗತಿಸಿದರು. ಶ್ರೀಮತಿ ಸುಂದರಿ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya
error: Content is protected !!