25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸದಸ್ಯರ ಸಭೆಯು ಸಂಘದ ಅಧ್ಯಕ್ಷರಾದ ಶ್ವೇತಾ.ಹೆಚ್.ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಸಂಘದ ನೂತನ ಕಟ್ಟಡವನ್ನು ರಚಿಸಲು ಸಮಿತಿಯನ್ನು ರಚಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಕೆ.ವಿ.ಭಟ್‌ ಹಳ್ಳಿಂಗೇರಿ ಇವರನ್ನು ಆರಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ರಾಮಣ್ಣ ಗೌಡ ಕೇಚೋಡಿ, ಉಪಾಧ್ಯಕ್ಷರಾಗಿ ಜಯಂತ ಗೌಡ ಅಡೀಲು ಮತ್ತು ಕಾರ್ಯದರ್ಶಿಯಾಗಿ ಹರಿಪ್ರಸಾದ್ ಕೆ ಇವರನ್ನು ಆಯ್ಕೆಮಾಡಲಾಯಿತು.

ಸಭೆಯಲ್ಲಿ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು, ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರಾ ಗುರುಪ್ರಸಾದ್, ಪಂಚಾಯತ್ ಸದಸ್ಯರುಗಳಾದ ಪುರುಷೋತ್ತಮ, ಪ್ರಭಾಕರ ಗೌಡ, ಶ್ರೀಮತಿ ವನಿತಾ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ವಿಸ್ತರಣಾಧಿಕರಿಯವರಾದ ರಾಜೇಶ್ ಕಾಮತ್ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು .ಸಂಘದ ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ಸ್ವಾಗತಿಸಿದರು. ಶ್ರೀಮತಿ ಸುಂದರಿ ವಂದಿಸಿದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!