September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

 

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜು. 17ರಂದು ದೇವಸ್ಥಾನದ  ಅನುವಂಶಿಕ ಆಡಳಿತ  ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ  ವೇದಮೂರ್ತಿ ರಾಮಚಂದ್ರ ಹೊಳ್ಳರ  ಉಪಸ್ಥಿತಿಯಲ್ಲಿ ಸುಮಾರು 2000ಕ್ಕೂ ಮಿಕ್ಕಿ ಭಕ್ತಾದಿಗಳು  ತೀರ್ಥಸ್ನಾನ ಪೂರೈಸಿದರು.

ಶಾಲೆ,ಕಾಲೇಜು,ಹಾಸ್ಟೆಲುಗಳ  ವಿದ್ಯಾರ್ಥಿಗಳು,ಪರಿಸರದ ಸಾರ್ವಜನಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು,ಸೇವೆ ಸಲ್ಲಿಸಿ,ಪ್ರ ಸಾದ ಸ್ವೀಕರಿಸಿದರು. ಮಧ್ಯಾಹ್ನದವರೆಗೂ ಭಕ್ತರು ಸರತಿಯ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದರು .

Related posts

ಕೂಡಬೆಟ್ಟು ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಸಡಗರ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!