25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿಗೆ ವಲಯ 15 ಪ್ರಾಂತ್ಯ ಸಿ. ಇದರ ಉಪಾಧ್ಯಕ್ಷರ ಅಧಿಕೃತ
ಭೇಟಿ ಕಾರ್ಯಕ್ರಮ ಜುಲೈ 16 ರಂದು ನಡೆಯಿತು.

ವಲಯ ಉಪಾಧ್ಯಕ್ಷರಾದ ಭರತ್ ಶೆಟ್ಟಿ ಅವರು ಎಲ್. ಎ. ವಿ. ಎಂಬ ತರಬೇತಿ ನೀಡಿದರು.

ಕೊಕ್ಕಡ ಕಪಿಲಾ ಜೇಸಿ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಜೇಸಿ ವಿಭಾಗ ಮುಖ್ಯಸ್ಥರಾದ ದೀಪಾ ವಿ. ಜೇಸಿ ವಾಣಿ ವಾಚಿಸಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ಅವರು ಅತಿಥಿಗಳ ಪರಿಚಯ ಮಾಡಿದರು.

ಇದೇ ವರ್ಷ ಜೆ.ಎಫ್.ಎಂ. ಪುರಸ್ಕಾರ ಗಳಿಸಿದ ಕೆ. ಶ್ರೀಧರ್ ರಾವ್ ಹಾಗೂ ಹೆಚ್. ಜಿ.ಎಫ್. ಫೆಲೋಶಿಪ್ ಪಡೆದ ಜೆಸಿಂತಾ ಡಿ ಸೋಜ ಅವರಿಗೆ ಪಿನ್ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಜೋಯ್ ಬೊತೇಲೊ ಹಾಗೂ ಪ್ರಕಾಶ್ ಬೊತೇಲೊ ಅವರನ್ನು ಜೇಸಿಯ ಪ್ರಮಾಣ ವಚನ ನೀಡಿ ಜೇಸಿ ಅಧಿಕಾರಿಗಳು ಸ್ವಾಗತಿಸಿದರು.

ಜಸ್ವಂತ್, ಶ್ರೀಧರ್ ರಾವ್ ಹಾಗೂ ಜೋಯಿ ಅವರು ತರಬೇತಿ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಜೋಸೆಫ್ ಪಿರೇರಾ ಅವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
error: Content is protected !!