30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ಶಿವನಿಗೆ ರುದ್ರಾಭಿಷೇಕ, ಹಣ್ಣುಕಾಯಿ ಶ್ರೀ ದೇವಿಗೆ ಹೂವಿನ ಪೂಜೆ, ಕುಂಕುಮಾರ್ಚನೆ ಅರ್ಪಿಸಿದರು.

ಈ ಸಂದರ್ಭದಲ್ಲಿ ನೂರಾರು ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು

Related posts

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!