September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

ಮುಂಡಾಜೆಯ ನಿವಾಸಿ ಕಲ್ಲಾಜೆ ಉಸ್ಮಾನ್ ಹಾಜಿ ಅವರ ಹಳೆ ಮನೆಯ ಅಡುಗೆ ಕೋಣೆಯಲ್ಲಿ ಸೇರಿಕೊಂಡು ಮನೆಮಂದಿಯಲ್ಲಿ ಆತಂಕ ಮೂಡಿಸಿದ್ದ ನಾಗರ ಹಾವೊಂದನ್ನು ಖ್ಯಾತ ಉರಗ ಸ್ನೇಹಿ ಸ್ನೇಕ್ ಜೋಯ್ ಅವರು ರಕ್ಷಿಸಿದ್ದು ಅರಣ್ಯಕ್ಕೆ ಬಿಟ್ಟಿದ್ದಾರೆ.

Related posts

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya
error: Content is protected !!