24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

 

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜು. 17ರಂದು ದೇವಸ್ಥಾನದ  ಅನುವಂಶಿಕ ಆಡಳಿತ  ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ  ವೇದಮೂರ್ತಿ ರಾಮಚಂದ್ರ ಹೊಳ್ಳರ  ಉಪಸ್ಥಿತಿಯಲ್ಲಿ ಸುಮಾರು 2000ಕ್ಕೂ ಮಿಕ್ಕಿ ಭಕ್ತಾದಿಗಳು  ತೀರ್ಥಸ್ನಾನ ಪೂರೈಸಿದರು.

ಶಾಲೆ,ಕಾಲೇಜು,ಹಾಸ್ಟೆಲುಗಳ  ವಿದ್ಯಾರ್ಥಿಗಳು,ಪರಿಸರದ ಸಾರ್ವಜನಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು,ಸೇವೆ ಸಲ್ಲಿಸಿ,ಪ್ರ ಸಾದ ಸ್ವೀಕರಿಸಿದರು. ಮಧ್ಯಾಹ್ನದವರೆಗೂ ಭಕ್ತರು ಸರತಿಯ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದರು .

Related posts

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya
error: Content is protected !!