September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

 

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜು. 17ರಂದು ದೇವಸ್ಥಾನದ  ಅನುವಂಶಿಕ ಆಡಳಿತ  ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ  ವೇದಮೂರ್ತಿ ರಾಮಚಂದ್ರ ಹೊಳ್ಳರ  ಉಪಸ್ಥಿತಿಯಲ್ಲಿ ಸುಮಾರು 2000ಕ್ಕೂ ಮಿಕ್ಕಿ ಭಕ್ತಾದಿಗಳು  ತೀರ್ಥಸ್ನಾನ ಪೂರೈಸಿದರು.

ಶಾಲೆ,ಕಾಲೇಜು,ಹಾಸ್ಟೆಲುಗಳ  ವಿದ್ಯಾರ್ಥಿಗಳು,ಪರಿಸರದ ಸಾರ್ವಜನಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು,ಸೇವೆ ಸಲ್ಲಿಸಿ,ಪ್ರ ಸಾದ ಸ್ವೀಕರಿಸಿದರು. ಮಧ್ಯಾಹ್ನದವರೆಗೂ ಭಕ್ತರು ಸರತಿಯ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದರು .

Related posts

ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ವತಿಯಿಂದ ಹೊಸ್ತೋಟ ಶಾಲೆಯಲ್ಲಿ ಶ್ರಮದಾನ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya
error: Content is protected !!