38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿಗೆ ವಲಯ 15 ಪ್ರಾಂತ್ಯ ಸಿ. ಇದರ ಉಪಾಧ್ಯಕ್ಷರ ಅಧಿಕೃತ
ಭೇಟಿ ಕಾರ್ಯಕ್ರಮ ಜುಲೈ 16 ರಂದು ನಡೆಯಿತು.

ವಲಯ ಉಪಾಧ್ಯಕ್ಷರಾದ ಭರತ್ ಶೆಟ್ಟಿ ಅವರು ಎಲ್. ಎ. ವಿ. ಎಂಬ ತರಬೇತಿ ನೀಡಿದರು.

ಕೊಕ್ಕಡ ಕಪಿಲಾ ಜೇಸಿ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಜೇಸಿ ವಿಭಾಗ ಮುಖ್ಯಸ್ಥರಾದ ದೀಪಾ ವಿ. ಜೇಸಿ ವಾಣಿ ವಾಚಿಸಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ಅವರು ಅತಿಥಿಗಳ ಪರಿಚಯ ಮಾಡಿದರು.

ಇದೇ ವರ್ಷ ಜೆ.ಎಫ್.ಎಂ. ಪುರಸ್ಕಾರ ಗಳಿಸಿದ ಕೆ. ಶ್ರೀಧರ್ ರಾವ್ ಹಾಗೂ ಹೆಚ್. ಜಿ.ಎಫ್. ಫೆಲೋಶಿಪ್ ಪಡೆದ ಜೆಸಿಂತಾ ಡಿ ಸೋಜ ಅವರಿಗೆ ಪಿನ್ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಜೋಯ್ ಬೊತೇಲೊ ಹಾಗೂ ಪ್ರಕಾಶ್ ಬೊತೇಲೊ ಅವರನ್ನು ಜೇಸಿಯ ಪ್ರಮಾಣ ವಚನ ನೀಡಿ ಜೇಸಿ ಅಧಿಕಾರಿಗಳು ಸ್ವಾಗತಿಸಿದರು.

ಜಸ್ವಂತ್, ಶ್ರೀಧರ್ ರಾವ್ ಹಾಗೂ ಜೋಯಿ ಅವರು ತರಬೇತಿ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಜೋಸೆಫ್ ಪಿರೇರಾ ಅವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya
error: Content is protected !!