24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿಗೆ ವಲಯ 15 ಪ್ರಾಂತ್ಯ ಸಿ. ಇದರ ಉಪಾಧ್ಯಕ್ಷರ ಅಧಿಕೃತ
ಭೇಟಿ ಕಾರ್ಯಕ್ರಮ ಜುಲೈ 16 ರಂದು ನಡೆಯಿತು.

ವಲಯ ಉಪಾಧ್ಯಕ್ಷರಾದ ಭರತ್ ಶೆಟ್ಟಿ ಅವರು ಎಲ್. ಎ. ವಿ. ಎಂಬ ತರಬೇತಿ ನೀಡಿದರು.

ಕೊಕ್ಕಡ ಕಪಿಲಾ ಜೇಸಿ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಜೇಸಿ ವಿಭಾಗ ಮುಖ್ಯಸ್ಥರಾದ ದೀಪಾ ವಿ. ಜೇಸಿ ವಾಣಿ ವಾಚಿಸಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ಅವರು ಅತಿಥಿಗಳ ಪರಿಚಯ ಮಾಡಿದರು.

ಇದೇ ವರ್ಷ ಜೆ.ಎಫ್.ಎಂ. ಪುರಸ್ಕಾರ ಗಳಿಸಿದ ಕೆ. ಶ್ರೀಧರ್ ರಾವ್ ಹಾಗೂ ಹೆಚ್. ಜಿ.ಎಫ್. ಫೆಲೋಶಿಪ್ ಪಡೆದ ಜೆಸಿಂತಾ ಡಿ ಸೋಜ ಅವರಿಗೆ ಪಿನ್ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಜೋಯ್ ಬೊತೇಲೊ ಹಾಗೂ ಪ್ರಕಾಶ್ ಬೊತೇಲೊ ಅವರನ್ನು ಜೇಸಿಯ ಪ್ರಮಾಣ ವಚನ ನೀಡಿ ಜೇಸಿ ಅಧಿಕಾರಿಗಳು ಸ್ವಾಗತಿಸಿದರು.

ಜಸ್ವಂತ್, ಶ್ರೀಧರ್ ರಾವ್ ಹಾಗೂ ಜೋಯಿ ಅವರು ತರಬೇತಿ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಜೋಸೆಫ್ ಪಿರೇರಾ ಅವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!