September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿಗೆ ವಲಯ 15 ಪ್ರಾಂತ್ಯ ಸಿ. ಇದರ ಉಪಾಧ್ಯಕ್ಷರ ಅಧಿಕೃತ
ಭೇಟಿ ಕಾರ್ಯಕ್ರಮ ಜುಲೈ 16 ರಂದು ನಡೆಯಿತು.

ವಲಯ ಉಪಾಧ್ಯಕ್ಷರಾದ ಭರತ್ ಶೆಟ್ಟಿ ಅವರು ಎಲ್. ಎ. ವಿ. ಎಂಬ ತರಬೇತಿ ನೀಡಿದರು.

ಕೊಕ್ಕಡ ಕಪಿಲಾ ಜೇಸಿ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಜೇಸಿ ವಿಭಾಗ ಮುಖ್ಯಸ್ಥರಾದ ದೀಪಾ ವಿ. ಜೇಸಿ ವಾಣಿ ವಾಚಿಸಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ಅವರು ಅತಿಥಿಗಳ ಪರಿಚಯ ಮಾಡಿದರು.

ಇದೇ ವರ್ಷ ಜೆ.ಎಫ್.ಎಂ. ಪುರಸ್ಕಾರ ಗಳಿಸಿದ ಕೆ. ಶ್ರೀಧರ್ ರಾವ್ ಹಾಗೂ ಹೆಚ್. ಜಿ.ಎಫ್. ಫೆಲೋಶಿಪ್ ಪಡೆದ ಜೆಸಿಂತಾ ಡಿ ಸೋಜ ಅವರಿಗೆ ಪಿನ್ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಜೋಯ್ ಬೊತೇಲೊ ಹಾಗೂ ಪ್ರಕಾಶ್ ಬೊತೇಲೊ ಅವರನ್ನು ಜೇಸಿಯ ಪ್ರಮಾಣ ವಚನ ನೀಡಿ ಜೇಸಿ ಅಧಿಕಾರಿಗಳು ಸ್ವಾಗತಿಸಿದರು.

ಜಸ್ವಂತ್, ಶ್ರೀಧರ್ ರಾವ್ ಹಾಗೂ ಜೋಯಿ ಅವರು ತರಬೇತಿ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಜೋಸೆಫ್ ಪಿರೇರಾ ಅವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya
error: Content is protected !!