25.3 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

ಕೊಕ್ಕಡ : ಇಲ್ಲಿಯ ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆಯು ಜು.16ರಂದು ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Related posts

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya
error: Content is protected !!