25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

ಮುಂಡಾಜೆಯ ನಿವಾಸಿ ಕಲ್ಲಾಜೆ ಉಸ್ಮಾನ್ ಹಾಜಿ ಅವರ ಹಳೆ ಮನೆಯ ಅಡುಗೆ ಕೋಣೆಯಲ್ಲಿ ಸೇರಿಕೊಂಡು ಮನೆಮಂದಿಯಲ್ಲಿ ಆತಂಕ ಮೂಡಿಸಿದ್ದ ನಾಗರ ಹಾವೊಂದನ್ನು ಖ್ಯಾತ ಉರಗ ಸ್ನೇಹಿ ಸ್ನೇಕ್ ಜೋಯ್ ಅವರು ರಕ್ಷಿಸಿದ್ದು ಅರಣ್ಯಕ್ಕೆ ಬಿಟ್ಟಿದ್ದಾರೆ.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!