ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಮುಂಡಾಜೆಯ ನಿವಾಸಿ ಕಲ್ಲಾಜೆ ಉಸ್ಮಾನ್ ಹಾಜಿ ಅವರ ಹಳೆ ಮನೆಯ ಅಡುಗೆ ಕೋಣೆಯಲ್ಲಿ ಸೇರಿಕೊಂಡು ಮನೆಮಂದಿಯಲ್ಲಿ ಆತಂಕ ಮೂಡಿಸಿದ್ದ ನಾಗರ ಹಾವೊಂದನ್ನು ಖ್ಯಾತ ಉರಗ ಸ್ನೇಹಿ ಸ್ನೇಕ್ ಜೋಯ್ ಅವರು ರಕ್ಷಿಸಿದ್ದು ಅರಣ್ಯಕ್ಕೆ ಬಿಟ್ಟಿದ್ದಾರೆ.

Leave a Comment

error: Content is protected !!