25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

ಪಟ್ರಮೆ: ಇಲ್ಲಿಯ ಸೂರ್ಯತ್ತಾವು ಎಂಬಲ್ಲಿ ಶ್ರೀ ದುರ್ಗಾ ಜನರಲ್ ಸ್ಟೋರ್ ಮತ್ತು ದುರ್ಗಾ ಚಿಕನ್ ಸೆಂಟರ್ ಇದರ ಉದ್ಘಾಟನೆಯು ಜು.14ರಂದು ಶುಭಾರಂಭಗೊಂಡಿತು.

ಜನರಲ್ ಸ್ಟೋರ್‍ಸ್ ನ್ನು ಮಾಲಕರ ಮಾತೃಶ್ರೀ ಚನ್ನಕ್ಕ ಹಾಗೂ ಚಿಕನ್ ಸೆಂಟರನ್ನು ಹೂವಯ್ಯ ಗೌಡ ಕಂಪ ಉದ್ಘಾಟಿಸಿ ಶುಭಹಾರೈಸಿದರು.

ಶುಭಾರಂಭಕ್ಕೆ ಗ್ರಾ.ಪಂ ಉಪಾಧ್ಯಕ್ಷ ಯತೀಶ್ ಕುಮಾರ್ ಸೂರ್ಯತ್ತಾವು, ಶಾಲಾ ಮುಖ್ಯ ಶಿಕ್ಷಕ ಪ್ರಸಾದ್ ಶೆಟ್ಟಿ, ಚೆನ್ನಪ್ಪ ಗೌಡ ದೊಡ್ಡಮನೆ, ಕಟ್ಟಡದ ಮಾಲಕ ಕುಶಾಲಪ್ಪ ಸೂರ್ಯತ್ತಾವು, ಪುರಂದರ ಸೂರ್ಯತ್ತಾವು ಆಗಮಿಸಿ ಶುಭ ಹಾರೈಸಿದರು.

ಶುಭಾರಂಭಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ಮಾಲಕ ಆನಂದ ಗೌಡ, ಪತ್ನಿ ಭಾರತಿ ಹಾಗೂ ಮಕ್ಕಳು ಸ್ವಾಗತಿಸಿ, ಸತ್ಕರಿಸಿದರು.

Related posts

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya
error: Content is protected !!