25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆಯಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ಪಾಲ್ಗುಣಿ ನದಿಯಲ್ಲಿ ಗಂಗೆ ಪೂಜೆ ಮಾಡಿ ಗಂಗಾ ದಾನ ಬಿಡಲಾಯಿತು. ಅನೇಕ ಭಕ್ತರು ಕ್ಷೇತ್ರದ ಪಾಲ್ಗುಣಿ ನದಿಯಲ್ಲಿ ಸ್ಥಾನ ಮಾಡಿ ಗಂಗಾ ಪೂಜೆ ನೆರವೇರಿಸಿದರು.

ನಂತರ ಕ್ಷೇತ್ರದ ದೇವರ ಮಹಾಪೂಜೆಯು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!