25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆಯಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ಪಾಲ್ಗುಣಿ ನದಿಯಲ್ಲಿ ಗಂಗೆ ಪೂಜೆ ಮಾಡಿ ಗಂಗಾ ದಾನ ಬಿಡಲಾಯಿತು. ಅನೇಕ ಭಕ್ತರು ಕ್ಷೇತ್ರದ ಪಾಲ್ಗುಣಿ ನದಿಯಲ್ಲಿ ಸ್ಥಾನ ಮಾಡಿ ಗಂಗಾ ಪೂಜೆ ನೆರವೇರಿಸಿದರು.

ನಂತರ ಕ್ಷೇತ್ರದ ದೇವರ ಮಹಾಪೂಜೆಯು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya
error: Content is protected !!