ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆಯಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ಪಾಲ್ಗುಣಿ ನದಿಯಲ್ಲಿ ಗಂಗೆ ಪೂಜೆ ಮಾಡಿ ಗಂಗಾ ದಾನ ಬಿಡಲಾಯಿತು. ಅನೇಕ ಭಕ್ತರು ಕ್ಷೇತ್ರದ ಪಾಲ್ಗುಣಿ ನದಿಯಲ್ಲಿ ಸ್ಥಾನ ಮಾಡಿ ಗಂಗಾ ಪೂಜೆ ನೆರವೇರಿಸಿದರು.

ನಂತರ ಕ್ಷೇತ್ರದ ದೇವರ ಮಹಾಪೂಜೆಯು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ‘ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರ

Suddi Udaya

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

Suddi Udaya

ಉಸ್ತುವಾರಿ ಸಚಿವರ ಸೂಚನೆಗೆ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್; ಗುರಿಂಗಾನ ರಸ್ತೆ ಬದಿ ಬೀದಿ ದೀಪ ಅಳವಡಿಕೆ

Suddi Udaya
error: Content is protected !!