23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ ಕಾರ್ಯಕ್ರಮವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರ್ಷ ಸಂಪಿಗೆತ್ತಾಯ, ಮಡಂತ್ಯಾರು ಮೇಲ್ವಿಚಾರಕರ ವಸಂತ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಹೇಮಾಲತಾ, ಪರಮೇಶ್ವರ ಘಟಕ ಸದಸ್ಯರಾದ ವೇದಶ್ರೀ, ಭಾರತಿ, ಸಂದೀಪ್ ಕುಂದರ್, ಗೋಪಾಲ ಕುಲಾಲ್, ಹೊನ್ನಪ್ಪ ಕುಲಾಲ್, ಹರೀಶ್ ಪ್ರಭು, ಪ್ರಭಾಕರ ಪೂಜಾರಿ ಮುದಲಡ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!