22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ ಕಾರ್ಯಕ್ರಮವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರ್ಷ ಸಂಪಿಗೆತ್ತಾಯ, ಮಡಂತ್ಯಾರು ಮೇಲ್ವಿಚಾರಕರ ವಸಂತ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಹೇಮಾಲತಾ, ಪರಮೇಶ್ವರ ಘಟಕ ಸದಸ್ಯರಾದ ವೇದಶ್ರೀ, ಭಾರತಿ, ಸಂದೀಪ್ ಕುಂದರ್, ಗೋಪಾಲ ಕುಲಾಲ್, ಹೊನ್ನಪ್ಪ ಕುಲಾಲ್, ಹರೀಶ್ ಪ್ರಭು, ಪ್ರಭಾಕರ ಪೂಜಾರಿ ಮುದಲಡ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya
error: Content is protected !!