ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಕೊಕ್ಕಡ : ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮೂಲತಃ ಕೊಕ್ಕಡದ ಕೆಂಗುಡೇಲುನವರಾದ ಚೇತನ್ ರವರು ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಸಮಿತಿಯ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.

Leave a Comment

error: Content is protected !!