25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಹರಿದಾಸ ಗಾಂಭೀರರ ರಾಜೀನಾಮೆಯಿಂದ ಖಾಲಿಯಾದ ಸಾಲಗಾರರ ಸಾಮಾನ್ಯ ಒಂದು ಸ್ಥಾನಕ್ಕೆ ಜು.24 ರಂದು ಚುನಾವಣೆ ನಿಗದಿಯಾಗಿದ್ದು ನಾಮಪತ್ರ ಸಲ್ಲಿಸಲು ಕೊನೆಯ ದಿನ ಜು.16 ರಂದು ಬಿಜೆಪಿ ಬೆಂಬಲಿತ, ಮಾಜಿ ಸೈನಿಕ ತಂಗಚ್ಚನ್ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾಣಾಧಿಕಾರಿಯಾಗಿ ವಿಲಾಸ್ ಕಾರ್ಯನಿರ್ವಹಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಹೊಳ್ಳ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya
error: Content is protected !!