25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಹರಿದಾಸ ಗಾಂಭೀರರ ರಾಜೀನಾಮೆಯಿಂದ ಖಾಲಿಯಾದ ಸಾಲಗಾರರ ಸಾಮಾನ್ಯ ಒಂದು ಸ್ಥಾನಕ್ಕೆ ಜು.24 ರಂದು ಚುನಾವಣೆ ನಿಗದಿಯಾಗಿದ್ದು ನಾಮಪತ್ರ ಸಲ್ಲಿಸಲು ಕೊನೆಯ ದಿನ ಜು.16 ರಂದು ಬಿಜೆಪಿ ಬೆಂಬಲಿತ, ಮಾಜಿ ಸೈನಿಕ ತಂಗಚ್ಚನ್ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾಣಾಧಿಕಾರಿಯಾಗಿ ವಿಲಾಸ್ ಕಾರ್ಯನಿರ್ವಹಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಹೊಳ್ಳ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya
error: Content is protected !!