September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

ಮುಂಡ್ರುಪಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯ ಇದರ ವತಿಯಿಂದ,”ಶೌರ್ಯ” ವಿಪತ್ತು ಘಟಕ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ದ.ಕ.ಜಿ.ಪಂ.ಸ.ಕಿ.ಪ್ರಾ.ಶಾಲೆ ಮುಂಡ್ರುಪಾಡಿಯಲ್ಲಿ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು.

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು, ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸೇವಾ-ಪ್ರತಿನಿಧಿ ಶ್ರೀಮತಿ ಸುಜಾತ “ಶೌರ್ಯ” ವಿಪತ್ತು ಘಟಕದ ಸ್ವಯಂಸೇವಕರು ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಗಿಡನಾಟಿ ಮಾಡಲಾಯಿತು.

Related posts

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Suddi Udaya
error: Content is protected !!