23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

ಬೆಳ್ತಂಗಡಿ : ಸಮಾನ ಮನಸ್ಕರ ಆಯೋಜನೆಯೊಂದಿಗೆ ನಾಡಿನ ಹಿರಿಯ ಅಂಬೇಡ್ಕರ್ ವಾದಿ , ಬಹುಜನ ಚಳುವಳಿಯ ಮುಖಂಡ ಪಿ.ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳ ಅವಲೋಕನ”
ಒಂದು ಸ್ಮರಣೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜು16 ರಂದು ನಡೆಯಿತು.
ಬಹುಜನ ಚಳುವಳಿಯ ಹಿರಿಯ ಮುಖಂಡ ಅಣ್ಣು ಸಾಧನ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ರಘು ಧರ್ಮಸೇನ್ , ಮಾಜಿ ಜಿ.ಪಂ. ಸದಸ್ಯೆ ಸಿ.ಕೆ.ಚಂದ್ರಕಲಾ,
ರಾಜೀವ ಕಕ್ಕೆಪದವು ಮುಂತಾದವರು ಮಾತನಾಡಿ ಪಿ.ಡೀಕಯ್ಯರವರ ಚಳುವಳಿಯ ಮಹತ್ವದ ಘಟನೆಗಳನ್ನು ಮೆಲುಕು ಹಾಕಿದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕಿ ಡಾ.ಆಶಾಲತಾ ಪಿ., ಹಿರಿಯ ಮುಖಂಡರಾದ ಹೆಚ್.ಬಿ.ಮೋಹನ್, ಪದ್ಮನಾಭ ಅವರು ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳನ್ನು ನೆನಪಿಸಿಕೊಂಡು ಅವರ ಸೈದ್ಧಾಂತಿಕ ಆದರ್ಶಗಳನ್ನು ಅನುಸರಿಸಿದರೆ ಗೌರವ ಸಲ್ಲಿಸಿದಂತೆ ಎಂದು ಅಭಿಪ್ರಾಯಪಟ್ಟರು.

ಬಿ.ವಿ.ಎಫ್. ತಾಲೂಕು ಸಂಯೋಜಕ ಪ್ರಶಾಂತ್ , ನೀಲೇಶ್ ಪೆರಿಂಜೆ, ಮತ್ತಿತರರು ಉಪಸ್ಥಿತರಿದ್ದರು.
ಪಿ.ಡೀಕಯ್ಯರವರ ನೇತೃತ್ವದ ಬಹುಜನ ಚಳುವಳಿಯಲ್ಲಿ ಗುರುತಿಸಿಕೊಂಡ ಹಿರಿಯ, ಕಿರಿಯ ಒಡನಾಡಿಗಳು ಪಾಲ್ಗೊಂಡು ನೆನಪುಗಳನ್ನು ಹಂಚಿಕೊಂಡರು.

ಚಳುವಳಿಯ ಮುಖಂಡ ಶಿವಪ್ಪ ಗರ್ಡಾಡಿ ಕಾರ್ಯಕ್ರಮ ನಿರೂಪಿಸಿದರು. ಬಹುಜನ ಚಳುವಳಿಯ ಮುಖಂಡ ಶ್ರೀನಿವಾಸ್ ಪಿ.ಎಸ್. ವಂದಿಸಿದರು.

Related posts

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya
error: Content is protected !!