32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

ಬೆಳ್ತಂಗಡಿ : ರೋಟರಿ ಕ್ಲಬ್ ಇದರ ವನಸಿರಿ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ರೋಟರಿ ಮಂಗಳೂರು ಡೌನ್ ಟೌನ್, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್, ರೇಂಜರ್ಸ್, ರೋವರ್ಸ್ ತಂಡಗಳ ಸಹಕಾರದಲ್ಲಿ ಗಿಡ ನಾಟಿ ಹಾಗೂ ಬಿತ್ತೋತ್ಸವ ನಡೆಸಲಾಯಿತು. ಜು.16 ರಂದು ನಡೆಯಿತು.

ಹತ್ತು ಬಗೆಯ ವಿವಿಧ ಹಣ್ಣುಗಳ 100 ಗಿಡಗಳ ನಾಟಿ ಹಾಗೂ 25,000ಕ್ಕೂ ಅಧಿಕ ಬೀಜಗಳನ್ನು ಬಿತ್ತಲಾಯಿತು.

ರೋಟರಿ ಜಿಲ್ಲಾ ಕಾರ್ಯದರ್ಶಿ (ತರಬೇತಿ) ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅನಂತ ಭಟ್, ಕಾರ್ಯದರ್ಶಿ ವಿದ್ಯಾ ಕುಮಾರ್, ಕುಲಸಚಿವರು ಶ್ರೀಕಾಂತ್ ಕಾಮತ್, ಧನಂಜಯ ರಾವ್, ಶ್ರೀಧರ್, ಪ್ರಕಾಶ್ ನಾರಾಯಣ್, ಕುಲಪತಿ ಡಾ. ರೋ. ಕಿರಣ್ ಹೆಬ್ಬಾರ್, ರೋ. ವಿವೇಕ್ ಸಂಪತ್ ಅರಿಗ, ರೋ. ನಾರಾಯಣ ಭಿಡೆ, ರೋ. ಉದಯಶಂಕರ್, ರೋ. ಅಬೂಬಕ್ಕರ್ & Anns, Annets, ರೋಟರಿ ಮಂಗಳೂರು ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು, ಅರಣ್ಯ ವೀಕ್ಷಕರು ಉಪಸ್ಥಿತರಿದ್ದರು.

150ಕ್ಕೂ ಅಧಿಕ ಭತ್ತದ ತಳಿಗಳ ಸಂರಕ್ಷಣೆ ಮಾಡಿರುವ ಹಿರಿಯ ಕೃಷಿಕ ಮಿತ್ತಬಾಗಿಲಿನ ದೇವರಾಜ್ ಬಿ.ಕೆ. ಅವರನ್ನು ಗೌರವಿಸಲಾಯಿತು.

Related posts

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!