23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

ಬೆಳ್ತಂಗಡಿ : ರೋಟರಿ ಕ್ಲಬ್ ಇದರ ವನಸಿರಿ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ರೋಟರಿ ಮಂಗಳೂರು ಡೌನ್ ಟೌನ್, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್, ರೇಂಜರ್ಸ್, ರೋವರ್ಸ್ ತಂಡಗಳ ಸಹಕಾರದಲ್ಲಿ ಗಿಡ ನಾಟಿ ಹಾಗೂ ಬಿತ್ತೋತ್ಸವ ನಡೆಸಲಾಯಿತು. ಜು.16 ರಂದು ನಡೆಯಿತು.

ಹತ್ತು ಬಗೆಯ ವಿವಿಧ ಹಣ್ಣುಗಳ 100 ಗಿಡಗಳ ನಾಟಿ ಹಾಗೂ 25,000ಕ್ಕೂ ಅಧಿಕ ಬೀಜಗಳನ್ನು ಬಿತ್ತಲಾಯಿತು.

ರೋಟರಿ ಜಿಲ್ಲಾ ಕಾರ್ಯದರ್ಶಿ (ತರಬೇತಿ) ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅನಂತ ಭಟ್, ಕಾರ್ಯದರ್ಶಿ ವಿದ್ಯಾ ಕುಮಾರ್, ಕುಲಸಚಿವರು ಶ್ರೀಕಾಂತ್ ಕಾಮತ್, ಧನಂಜಯ ರಾವ್, ಶ್ರೀಧರ್, ಪ್ರಕಾಶ್ ನಾರಾಯಣ್, ಕುಲಪತಿ ಡಾ. ರೋ. ಕಿರಣ್ ಹೆಬ್ಬಾರ್, ರೋ. ವಿವೇಕ್ ಸಂಪತ್ ಅರಿಗ, ರೋ. ನಾರಾಯಣ ಭಿಡೆ, ರೋ. ಉದಯಶಂಕರ್, ರೋ. ಅಬೂಬಕ್ಕರ್ & Anns, Annets, ರೋಟರಿ ಮಂಗಳೂರು ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು, ಅರಣ್ಯ ವೀಕ್ಷಕರು ಉಪಸ್ಥಿತರಿದ್ದರು.

150ಕ್ಕೂ ಅಧಿಕ ಭತ್ತದ ತಳಿಗಳ ಸಂರಕ್ಷಣೆ ಮಾಡಿರುವ ಹಿರಿಯ ಕೃಷಿಕ ಮಿತ್ತಬಾಗಿಲಿನ ದೇವರಾಜ್ ಬಿ.ಕೆ. ಅವರನ್ನು ಗೌರವಿಸಲಾಯಿತು.

Related posts

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya
error: Content is protected !!