April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

 

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜು. 17ರಂದು ದೇವಸ್ಥಾನದ  ಅನುವಂಶಿಕ ಆಡಳಿತ  ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ  ವೇದಮೂರ್ತಿ ರಾಮಚಂದ್ರ ಹೊಳ್ಳರ  ಉಪಸ್ಥಿತಿಯಲ್ಲಿ ಸುಮಾರು 2000ಕ್ಕೂ ಮಿಕ್ಕಿ ಭಕ್ತಾದಿಗಳು  ತೀರ್ಥಸ್ನಾನ ಪೂರೈಸಿದರು.

ಶಾಲೆ,ಕಾಲೇಜು,ಹಾಸ್ಟೆಲುಗಳ  ವಿದ್ಯಾರ್ಥಿಗಳು,ಪರಿಸರದ ಸಾರ್ವಜನಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು,ಸೇವೆ ಸಲ್ಲಿಸಿ,ಪ್ರ ಸಾದ ಸ್ವೀಕರಿಸಿದರು. ಮಧ್ಯಾಹ್ನದವರೆಗೂ ಭಕ್ತರು ಸರತಿಯ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದರು .

Related posts

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!