23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

 

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜು. 17ರಂದು ದೇವಸ್ಥಾನದ  ಅನುವಂಶಿಕ ಆಡಳಿತ  ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ  ವೇದಮೂರ್ತಿ ರಾಮಚಂದ್ರ ಹೊಳ್ಳರ  ಉಪಸ್ಥಿತಿಯಲ್ಲಿ ಸುಮಾರು 2000ಕ್ಕೂ ಮಿಕ್ಕಿ ಭಕ್ತಾದಿಗಳು  ತೀರ್ಥಸ್ನಾನ ಪೂರೈಸಿದರು.

ಶಾಲೆ,ಕಾಲೇಜು,ಹಾಸ್ಟೆಲುಗಳ  ವಿದ್ಯಾರ್ಥಿಗಳು,ಪರಿಸರದ ಸಾರ್ವಜನಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು,ಸೇವೆ ಸಲ್ಲಿಸಿ,ಪ್ರ ಸಾದ ಸ್ವೀಕರಿಸಿದರು. ಮಧ್ಯಾಹ್ನದವರೆಗೂ ಭಕ್ತರು ಸರತಿಯ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದರು .

Related posts

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!