25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

 

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜು. 17ರಂದು ದೇವಸ್ಥಾನದ  ಅನುವಂಶಿಕ ಆಡಳಿತ  ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ  ವೇದಮೂರ್ತಿ ರಾಮಚಂದ್ರ ಹೊಳ್ಳರ  ಉಪಸ್ಥಿತಿಯಲ್ಲಿ ಸುಮಾರು 2000ಕ್ಕೂ ಮಿಕ್ಕಿ ಭಕ್ತಾದಿಗಳು  ತೀರ್ಥಸ್ನಾನ ಪೂರೈಸಿದರು.

ಶಾಲೆ,ಕಾಲೇಜು,ಹಾಸ್ಟೆಲುಗಳ  ವಿದ್ಯಾರ್ಥಿಗಳು,ಪರಿಸರದ ಸಾರ್ವಜನಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು,ಸೇವೆ ಸಲ್ಲಿಸಿ,ಪ್ರ ಸಾದ ಸ್ವೀಕರಿಸಿದರು. ಮಧ್ಯಾಹ್ನದವರೆಗೂ ಭಕ್ತರು ಸರತಿಯ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದರು .

Related posts

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!