April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿಗೆ ವಲಯ 15 ಪ್ರಾಂತ್ಯ ಸಿ. ಇದರ ಉಪಾಧ್ಯಕ್ಷರ ಅಧಿಕೃತ
ಭೇಟಿ ಕಾರ್ಯಕ್ರಮ ಜುಲೈ 16 ರಂದು ನಡೆಯಿತು.

ವಲಯ ಉಪಾಧ್ಯಕ್ಷರಾದ ಭರತ್ ಶೆಟ್ಟಿ ಅವರು ಎಲ್. ಎ. ವಿ. ಎಂಬ ತರಬೇತಿ ನೀಡಿದರು.

ಕೊಕ್ಕಡ ಕಪಿಲಾ ಜೇಸಿ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಜೇಸಿ ವಿಭಾಗ ಮುಖ್ಯಸ್ಥರಾದ ದೀಪಾ ವಿ. ಜೇಸಿ ವಾಣಿ ವಾಚಿಸಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ಅವರು ಅತಿಥಿಗಳ ಪರಿಚಯ ಮಾಡಿದರು.

ಇದೇ ವರ್ಷ ಜೆ.ಎಫ್.ಎಂ. ಪುರಸ್ಕಾರ ಗಳಿಸಿದ ಕೆ. ಶ್ರೀಧರ್ ರಾವ್ ಹಾಗೂ ಹೆಚ್. ಜಿ.ಎಫ್. ಫೆಲೋಶಿಪ್ ಪಡೆದ ಜೆಸಿಂತಾ ಡಿ ಸೋಜ ಅವರಿಗೆ ಪಿನ್ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಜೋಯ್ ಬೊತೇಲೊ ಹಾಗೂ ಪ್ರಕಾಶ್ ಬೊತೇಲೊ ಅವರನ್ನು ಜೇಸಿಯ ಪ್ರಮಾಣ ವಚನ ನೀಡಿ ಜೇಸಿ ಅಧಿಕಾರಿಗಳು ಸ್ವಾಗತಿಸಿದರು.

ಜಸ್ವಂತ್, ಶ್ರೀಧರ್ ರಾವ್ ಹಾಗೂ ಜೋಯಿ ಅವರು ತರಬೇತಿ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಜೋಸೆಫ್ ಪಿರೇರಾ ಅವರು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya
error: Content is protected !!