ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ಶಿವನಿಗೆ ರುದ್ರಾಭಿಷೇಕ, ಹಣ್ಣುಕಾಯಿ ಶ್ರೀ ದೇವಿಗೆ ಹೂವಿನ ಪೂಜೆ, ಕುಂಕುಮಾರ್ಚನೆ ಅರ್ಪಿಸಿದರು.

ಈ ಸಂದರ್ಭದಲ್ಲಿ ನೂರಾರು ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು

Related posts

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!