25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆಯನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸದಾಶಿವ ಕೆ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಬಾರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವುದರ ಬಗ್ಗೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷರು, ಗೌರವ ಅಧ್ಯಕ್ಷರು ಮತ್ತು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಮತ್ತು ಊರಿನ ಭಕ್ತರು ಭಾಗವಹಿಸಿದ್ದರು.

ಸಭೆಯಲ್ಲಿ ಪ್ರಸಾದ್ ಬಿ ಎಸ್ ಕೃಷ್ಣ ರಾವ್ ಕೊಡಿತ್ತಿಲು ದಿವಿನೇಶ್ ಚಾರ್ಮಾಡಿ ದಿನೇಶ್ ಚಾರ್ಮಾಡಿ ಜನಾರ್ಧನ ಗೌಡ ಪ್ರಕಾಶ್ ಹೊಸಮಠ ದೇವಸ್ಥಾನ ಅರ್ಚಕ ಶ್ರೀನಿವಾಸ್ ಭಟ್ ಉಪಸ್ಥಿತರಿದ್ದರು.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya
error: Content is protected !!