September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆಯನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸದಾಶಿವ ಕೆ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಬಾರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವುದರ ಬಗ್ಗೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷರು, ಗೌರವ ಅಧ್ಯಕ್ಷರು ಮತ್ತು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಮತ್ತು ಊರಿನ ಭಕ್ತರು ಭಾಗವಹಿಸಿದ್ದರು.

ಸಭೆಯಲ್ಲಿ ಪ್ರಸಾದ್ ಬಿ ಎಸ್ ಕೃಷ್ಣ ರಾವ್ ಕೊಡಿತ್ತಿಲು ದಿವಿನೇಶ್ ಚಾರ್ಮಾಡಿ ದಿನೇಶ್ ಚಾರ್ಮಾಡಿ ಜನಾರ್ಧನ ಗೌಡ ಪ್ರಕಾಶ್ ಹೊಸಮಠ ದೇವಸ್ಥಾನ ಅರ್ಚಕ ಶ್ರೀನಿವಾಸ್ ಭಟ್ ಉಪಸ್ಥಿತರಿದ್ದರು.

Related posts

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಬೂಡುಮುಗೇರುನಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya
error: Content is protected !!