24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

ಹೊಸಂಗಡಿ : ಇಲ್ಲಿಯ ಚಿಗುರು ಹೇಟಾವು ಮನೆ ರಾಮಪ್ಪ ಪೂಜಾರಿ (75ವ) ಜು.18 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಯಶೋಧ, ಹೇಮಾವತಿ, ವನಜ ಪುತ್ರರಾದ ದಿನೇಶ, ಸತೀಶ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

ಮೃತರು ಪ್ರಗತಿಪರ ಕೃಷಿಕರು, ತುಂಬಿದ ಕುಟುಂಬ ಸಂಸಾರ ಹಾಗೂ ಪರೋಪಕಾರಿ ಸ್ನೇಹ ಜೀವನ ನಡೆಸುತ್ತಿದ್ದರು.

Related posts

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!