23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: 2023-24ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆ ಜು.18ರಂದು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ನಿಕಟಪೂರ್ವಾಧ್ಯಕ್ಷ ದೇವಿಪ್ರಸಾದ್ ಬೊಲ್ಮ, ಪ್ರಾಂತ್ಯ ಮಾಜಿ ಅಧ್ಯಕ್ಷ ಧರಣೇಂದ್ರ ಜೈನ್, ವಸಂತ ಶೆಟ್ಟಿ, ನಿತ್ಯಾನಂದ ನಾವರ, ಮಾಜಿ ಅಧ್ಯಕ್ಷರುಗಳಾದ ಹೇಮಂತ್ ರಾವ್ ಯರ್ಡೂರು, ಸುಶೀಲ, ಜಯರಾಮ ಬಂಡಾರಿ, ರವೀಂದ್ರ ಶೆಟ್ಟಿ, ಸದಸ್ಯರುಗಳಾದ ಅಶ್ರಫ್ ಆಲಿಕುಂಞ, ಕಿರಣ್ ಕುಮಾರ್ ಶೆಟ್ಟಿ, ಕೃಷ್ಣಾಚಾರ್ಯ, ವಿನ್ಸೆಂಟ್ ಡಿ’ಸೋಜಾ, ರಾಮಕೃಷ್ಣ ಗೌಡ, ದತ್ತಾತ್ರೆಯ ಗೊಲ್ಲ ಮುಂತಾದವರು ಉಪಸ್ಥಿತರಿದ್ದರು.

Related posts

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya
error: Content is protected !!