23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

ಉಜಿರೆ: ಇಲ್ಲಿನ ಟಿ.ಬಿ ಕ್ರಾಸ್ ರಸ್ತೆಯ ಪಕ್ಕದಲ್ಲಿರುವ ಮನ್ಹಾ ಕಾಂಪ್ಲೆಕ್ಸ್ ನಲ್ಲಿ ಸ್ಮಾರ್ಟ್ ಎಂಟರ್ಪ್ರೈಸಸ್ ಪ್ರಾರಂಭಗೊಂಡಿದೆ.

ನೂತನ ಸಂಸ್ಥೆಯನ್ನು ಮಾಲಕರಾದ ನವೀನ್ ಯೋಗೀತಾ ಮತ್ತು ಉಮೇಶ್ ಕವಿತಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ಮಾಲಕ ಸಲೀಂ, ಸ್ಥಳಿಯರು ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದು ನೂತನ ಸಂಸ್ಥೆಗೆ ಶುಭಹಾರೈಸಿದರು.

ಸಂಸ್ಥೆಯು ನಿರಂತರ 40 ವಾರಗಳ ಡ್ರಾ 140 ಕ್ಕೂ ಅಧಿಕ ಬಹುಮಾನಗಳು ಪಡೆಯುವ ಅವಕಾಶವನ್ನು ಗ್ರಾಹಕರಿಗೆ ನೀಡಿದೆ. ಪ್ರತಿ ವಾರ ರೂ 200 ಪಾವತಿಸಿ ಬಹುಮಾನ ಗೆಲ್ಲುವ ಅವಕಾಶವಿದೆ. ಹತ್ತು ತಿಂಗಳ ಯೋಜನೆ ಇದಾಗಿದೆ.

ವಿವಿಧ ಗೃಹೋಪಯೋಗಿ ವಸ್ತುಗಳು ಅತೀ ಕಡಿಮೆ ದರದಲ್ಲಿ ಸಂಸ್ಥೆಯಲ್ಲಿ ಲಭ್ಯವಿದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya
error: Content is protected !!