23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

ಹೊಸಂಗಡಿ : ಇಲ್ಲಿಯ ಚಿಗುರು ಹೇಟಾವು ಮನೆ ರಾಮಪ್ಪ ಪೂಜಾರಿ (75ವ) ಜು.18 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಯಶೋಧ, ಹೇಮಾವತಿ, ವನಜ ಪುತ್ರರಾದ ದಿನೇಶ, ಸತೀಶ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

ಮೃತರು ಪ್ರಗತಿಪರ ಕೃಷಿಕರು, ತುಂಬಿದ ಕುಟುಂಬ ಸಂಸಾರ ಹಾಗೂ ಪರೋಪಕಾರಿ ಸ್ನೇಹ ಜೀವನ ನಡೆಸುತ್ತಿದ್ದರು.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya
error: Content is protected !!