April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

ಕರಿಮಣೇಲು: ದೇಲಂಪುರಿ ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭದಲ್ಲಿ ಅಗತ್ಯಕ್ಕಾಗಿ ಕೆಲವು ಮರಗಳನ್ನು ಕಡಿದ ಪ್ರಾಯಶ್ಚಿತ್ತಕ್ಕಾಗಿ ದೇವಸ್ಥಾನದ ಸ್ಥಳದಲ್ಲಿ ಹಲಸು , ಹೆಬ್ಬಲಸು ಮುಂತಾದ ಹಲವಾರು ಉಪಯುಕ್ತ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ಘಟಕದ ಸದಸ್ಯರು ಹಾಗೂ ದೇಲಂಪುರಿ ಗೆಳೆಯರ ಬಳಗದ ಹಲವಾರು ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡರು. ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ , ಉಸ್ತುವಾರಿ ವಹಿಸಿದ್ದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಕೃಷ್ಣ ಕೆ ಸಹಕರಿಸಿದರು.

Related posts

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya
error: Content is protected !!