April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ( ರಿ )ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ಇದರ ಮಹಾಸಭೆಯು ಜುಲೈ.16 ರಂದು ಛಾಯಾಭವನ ಗುರವಾಯನಕೆರೆಯಲ್ಲಿ ನಡೆಯಿತು.

2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಜಗದೀಶ್ ಜೈನ್ ಧರ್ಮಸ್ಥಳ, ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ಗಣೇಶ್ ನರ್ಮದಾ ವೇಣೂರು, ರತ್ನಾಕರ್ ಪುಂಜಾಲಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಬೆಳ್ತಂಗಡಿ, ಕೋಶಾಧಿಕಾರಿ ಹರೀಶ್ ಕೊಳ್ತಿಗೆ, ಸಂಘಟನಾ ಕಾರ್ಯದರ್ಶಿ ಗಣೇಶ್ ನಾರಾವಿ, ಕ್ರೀಡಾ ಕಾರ್ಯದರ್ಶಿ ಸಂತೋಷ್ ಗುಂಪಲಾಜೆ, ಚೇತನ್ ಕುಮಾರ್ ವಿಲ್ಸ್ ಲ್ಯಾಬ್, ಸಾಂಸ್ಕೃತಿಕ ಕಾರ್ಯದರ್ಶಿ ಚೇತನ್ ಪಿಲಿಪಂಜರ, ಪತ್ರಿಕೆ ಪ್ರತಿನಿಧಿ ರಂಜನ್ ನೆರಿಯ, ಛಾಯಾ ಕಾರ್ಯದರ್ಶಿ ವೆಂಕಟೇಶ್ ಬೆಳಾಲು, ಕಾರ್ಯಕಾರಿ ಸಮಿತಿ ಸದಸ್ಯರು, ಸಂದೀಪ್ ಮಂಜೊಟ್ಟಿ, ಅವಿನಾಶ್ ಮಾವಿನಕಟ್ಟೆ, ಆದಿತ್ಯ ಶರ್ಮ, ವಿಕ್ರಂ ಗೌಡ ಅನಿಯೂರು ಪ್ರಶಾಂತ್ ದೇವಾಡಿಗ ಬಳ್ಳಮಂಜ, ವಸಂತ ಪಡ್ಡoದಡ್ಕ, ಗಂಗಾಧರ್ ಗೌಡ ನಿಡ್ಲೆ, ಜಿಲ್ಲಾ ಪ್ರತಿನಿಧಿಗಳಾಗಿ ಸಿಲ್ವಿಯ ಬೆಳ್ತಂಗಡಿ, ವಿಜಯ ಹೆಚ್ ಪ್ರಸಾದ್ ಗೇರುಕಟ್ಟೆ ಅಶೋಕ್ ಆಚಾರ್ಯ ನಾವೂರು, ಹರ್ಷ ಬಳ್ಳಮಂಜ, ಭಾರದ್ವಾಜ್ ಉಜಿರೆ, ಸುಜಿತ್ ಮುಗೆರೋಡಿ, ಜಿಲ್ಲಾ ಕಟ್ಟಡ ಸಮಿತಿಗೆ ವಲಯದ ಮಾಜಿ ಅಧ್ಯಕ್ಷರು ಗಳನ್ನು ಒಳಗೊಂಡ ಸಮಿತಿಗೆ ನೂತನ ಸದಸ್ಯರಾಗಿ ಸೇರ್ಪಡೆಗೊಂಡ ಪ್ರಭಾಕರ ಧರ್ಮಸ್ಥಳ, ಗಣೇಶ್ ವೇಣೂರು, ರತ್ನಾಕರ್ ಪುಂಜಾಲಕಟ್ಟೆ, ಮಹಾವೀರ್ ಜೈನ್ ಉಜಿರೆ, ಹರ್ಷ ಬಳ್ಳಮಂಜ ಇವರು ಆಯ್ಕೆಯಾಗಿರುತ್ತಾರೆ.

Related posts

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya
error: Content is protected !!