25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ( ರಿ )ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ಇದರ ಮಹಾಸಭೆಯು ಜುಲೈ.16 ರಂದು ಛಾಯಾಭವನ ಗುರವಾಯನಕೆರೆಯಲ್ಲಿ ನಡೆಯಿತು.

2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಜಗದೀಶ್ ಜೈನ್ ಧರ್ಮಸ್ಥಳ, ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ಗಣೇಶ್ ನರ್ಮದಾ ವೇಣೂರು, ರತ್ನಾಕರ್ ಪುಂಜಾಲಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಬೆಳ್ತಂಗಡಿ, ಕೋಶಾಧಿಕಾರಿ ಹರೀಶ್ ಕೊಳ್ತಿಗೆ, ಸಂಘಟನಾ ಕಾರ್ಯದರ್ಶಿ ಗಣೇಶ್ ನಾರಾವಿ, ಕ್ರೀಡಾ ಕಾರ್ಯದರ್ಶಿ ಸಂತೋಷ್ ಗುಂಪಲಾಜೆ, ಚೇತನ್ ಕುಮಾರ್ ವಿಲ್ಸ್ ಲ್ಯಾಬ್, ಸಾಂಸ್ಕೃತಿಕ ಕಾರ್ಯದರ್ಶಿ ಚೇತನ್ ಪಿಲಿಪಂಜರ, ಪತ್ರಿಕೆ ಪ್ರತಿನಿಧಿ ರಂಜನ್ ನೆರಿಯ, ಛಾಯಾ ಕಾರ್ಯದರ್ಶಿ ವೆಂಕಟೇಶ್ ಬೆಳಾಲು, ಕಾರ್ಯಕಾರಿ ಸಮಿತಿ ಸದಸ್ಯರು, ಸಂದೀಪ್ ಮಂಜೊಟ್ಟಿ, ಅವಿನಾಶ್ ಮಾವಿನಕಟ್ಟೆ, ಆದಿತ್ಯ ಶರ್ಮ, ವಿಕ್ರಂ ಗೌಡ ಅನಿಯೂರು ಪ್ರಶಾಂತ್ ದೇವಾಡಿಗ ಬಳ್ಳಮಂಜ, ವಸಂತ ಪಡ್ಡoದಡ್ಕ, ಗಂಗಾಧರ್ ಗೌಡ ನಿಡ್ಲೆ, ಜಿಲ್ಲಾ ಪ್ರತಿನಿಧಿಗಳಾಗಿ ಸಿಲ್ವಿಯ ಬೆಳ್ತಂಗಡಿ, ವಿಜಯ ಹೆಚ್ ಪ್ರಸಾದ್ ಗೇರುಕಟ್ಟೆ ಅಶೋಕ್ ಆಚಾರ್ಯ ನಾವೂರು, ಹರ್ಷ ಬಳ್ಳಮಂಜ, ಭಾರದ್ವಾಜ್ ಉಜಿರೆ, ಸುಜಿತ್ ಮುಗೆರೋಡಿ, ಜಿಲ್ಲಾ ಕಟ್ಟಡ ಸಮಿತಿಗೆ ವಲಯದ ಮಾಜಿ ಅಧ್ಯಕ್ಷರು ಗಳನ್ನು ಒಳಗೊಂಡ ಸಮಿತಿಗೆ ನೂತನ ಸದಸ್ಯರಾಗಿ ಸೇರ್ಪಡೆಗೊಂಡ ಪ್ರಭಾಕರ ಧರ್ಮಸ್ಥಳ, ಗಣೇಶ್ ವೇಣೂರು, ರತ್ನಾಕರ್ ಪುಂಜಾಲಕಟ್ಟೆ, ಮಹಾವೀರ್ ಜೈನ್ ಉಜಿರೆ, ಹರ್ಷ ಬಳ್ಳಮಂಜ ಇವರು ಆಯ್ಕೆಯಾಗಿರುತ್ತಾರೆ.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!