24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

ಹೊಸಂಗಡಿ : ಇಲ್ಲಿಯ ಚಿಗುರು ಹೇಟಾವು ಮನೆ ರಾಮಪ್ಪ ಪೂಜಾರಿ (75ವ) ಜು.18 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಯಶೋಧ, ಹೇಮಾವತಿ, ವನಜ ಪುತ್ರರಾದ ದಿನೇಶ, ಸತೀಶ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

ಮೃತರು ಪ್ರಗತಿಪರ ಕೃಷಿಕರು, ತುಂಬಿದ ಕುಟುಂಬ ಸಂಸಾರ ಹಾಗೂ ಪರೋಪಕಾರಿ ಸ್ನೇಹ ಜೀವನ ನಡೆಸುತ್ತಿದ್ದರು.

Related posts

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya
error: Content is protected !!