22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

ಹೊಸಂಗಡಿ : ಇಲ್ಲಿಯ ಚಿಗುರು ಹೇಟಾವು ಮನೆ ರಾಮಪ್ಪ ಪೂಜಾರಿ (75ವ) ಜು.18 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಯಶೋಧ, ಹೇಮಾವತಿ, ವನಜ ಪುತ್ರರಾದ ದಿನೇಶ, ಸತೀಶ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

ಮೃತರು ಪ್ರಗತಿಪರ ಕೃಷಿಕರು, ತುಂಬಿದ ಕುಟುಂಬ ಸಂಸಾರ ಹಾಗೂ ಪರೋಪಕಾರಿ ಸ್ನೇಹ ಜೀವನ ನಡೆಸುತ್ತಿದ್ದರು.

Related posts

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya
error: Content is protected !!