September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

ಹೊಸಂಗಡಿ : ಇಲ್ಲಿಯ ಚಿಗುರು ಹೇಟಾವು ಮನೆ ರಾಮಪ್ಪ ಪೂಜಾರಿ (75ವ) ಜು.18 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಯಶೋಧ, ಹೇಮಾವತಿ, ವನಜ ಪುತ್ರರಾದ ದಿನೇಶ, ಸತೀಶ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

ಮೃತರು ಪ್ರಗತಿಪರ ಕೃಷಿಕರು, ತುಂಬಿದ ಕುಟುಂಬ ಸಂಸಾರ ಹಾಗೂ ಪರೋಪಕಾರಿ ಸ್ನೇಹ ಜೀವನ ನಡೆಸುತ್ತಿದ್ದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ಸಂಭ್ರಮಾಚರಣೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya
error: Content is protected !!