23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

ಉಜಿರೆ : ಎಸ್. ಡಿ. ಎಮ್. ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಉಜಿರೆ ಇಲ್ಲಿ ಜು.17 ರಂದು ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಶಿಕ್ಷಕ ಕಿರಣ್ ರಾಜ್ ಆಚಾರ್ಯ ಉದ್ಘಾಟಿಸಿದರು.

ಶಾಲಾ ವಿದ್ಯಾರ್ಥಿಗಳು ಸಾಂಪ್ರದಾಯಿಕ ಆಟಗಳಾದ ಚೌಕಬಾರ್, ಕುಂಟೆಬಿಲ್ಲೆ, ಕಲ್ಲಾಟ, ಬುಗರಿ, ಕಡ್ಡಿ ಆಟ, ಚೆನ್ನೆಮಣೆ ಮುಂತಾದ ಆಟಗಳನ್ನು ಆಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಸುಮಾ ಶ್ರೀನಾಥ್ ಆಯೋಜಿಸಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya
error: Content is protected !!