23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

ಕಳೆಂಜ : ಭಾರಿ ಗಾಳಿ ಮಳೆಯಿಂದಾಗಿ ಕಳೆಂಜ ಗ್ರಾಮದ ಕಲ್ಕುಡಗುಡ್ಡೆ ಮನೆ ಎಂಬಲ್ಲಿ ತಿಮ್ಮರವರ ಮನೆ ಮೇಲೆ ಮರ ಬಿದ್ದು ಮನೆ ಹಾನಿಯಾದ ಘಟನೆ ಜು.19 ರಂದು ನಡೆದಿದೆ.

ಮನೆಗೆ ಮರ ಬಿದ್ದ ಪರಿಣಾಮ ಮನೆ ಹಂಚುಗಳು ಹುಡಿ ಹುಡಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!