23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

ಕಳೆಂಜ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ (ಡಿ.ಕೆ.ಆರ್.ಡಿ.ಎಸ್) ಮಹಿಳಾ ಸಬಲೀಕರಣ ಯೋಜನೆಯ ಅಂಗವಾಗಿ ಕಳೆಂಜದ ಸರ್ವಶ್ರೀ ಮಹಾ ಸಂಘದ ಸದಸ್ಯರಿಗೆ ಮಳೆ ನೀರಿನಿಂದ ಹರಡುವ ವಿವಿಧ ಖಾಯಿಲೆಗಳ ಬಗ್ಗೆ ಮಾಹಿತಿ ಕಾರ್ಯಗಾರವು ಜು. 18 ರಂದು ಕಾಯರ್ತಡ್ಕ ಸೈಂಟ್ ಸೆಬಾಸ್ಟಿಯನ್ ಚರ್ಚ್ ಸಭಾಭವನದಲ್ಲಿ ನಡೆಯಿತು.

ಕಾಯರ್ತಡ್ಕ ವಲಯದ ಆಶಾ ಕಾರ್ಯಕರ್ತೆಯಾದ ಶ್ರೀಮತಿ ದೇವಕಿರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಡೆಂಗ್ಯೂ ಜ್ವರ, ಮಲೇರಿಯಾ, ಇಲಿ ಜ್ವರ, ಚಿಕುನ್ ಗುನ್ಯಾ ಮುಂತಾದ ರೋಗಗಳ ಬಗ್ಗೆ ಮಾಹಿತಿ ನೀಡಿದರು. ಸರ್ವಶ್ರೀ ಮಹಾ ಸಂಘದ ಸದಸ್ಯರಾದ ಶ್ರೀಮತಿ ತ್ರೇಸಿಯಾರವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಸೌಭಾಗ್ಯ ಸಂಘದ ಸದಸ್ಯೆ ಶ್ರೀಮತಿ ಸಿಲ್ವಿ ಎ.ಟಿ ಸ್ವಾಗತಿಸಿ, ಸ್ನೇಹ ಸಂಘದ ಸದಸ್ಯೆ ಶ್ರೀಮತಿ ಶಾಲಿರವರು ಧನ್ಯವಾದವಿತ್ತರು. ಕಾರ್ಯಕರ್ತರಾದ ಮಾರ್ಕ್ ಡಿ ಸೋಜಾರವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಒಟ್ಟು 25 ಮಂದಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!