July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

ಕಳೆಂಜ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ (ಡಿ.ಕೆ.ಆರ್.ಡಿ.ಎಸ್) ಮಹಿಳಾ ಸಬಲೀಕರಣ ಯೋಜನೆಯ ಅಂಗವಾಗಿ ಕಳೆಂಜದ ಸರ್ವಶ್ರೀ ಮಹಾ ಸಂಘದ ಸದಸ್ಯರಿಗೆ ಮಳೆ ನೀರಿನಿಂದ ಹರಡುವ ವಿವಿಧ ಖಾಯಿಲೆಗಳ ಬಗ್ಗೆ ಮಾಹಿತಿ ಕಾರ್ಯಗಾರವು ಜು. 18 ರಂದು ಕಾಯರ್ತಡ್ಕ ಸೈಂಟ್ ಸೆಬಾಸ್ಟಿಯನ್ ಚರ್ಚ್ ಸಭಾಭವನದಲ್ಲಿ ನಡೆಯಿತು.

ಕಾಯರ್ತಡ್ಕ ವಲಯದ ಆಶಾ ಕಾರ್ಯಕರ್ತೆಯಾದ ಶ್ರೀಮತಿ ದೇವಕಿರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಡೆಂಗ್ಯೂ ಜ್ವರ, ಮಲೇರಿಯಾ, ಇಲಿ ಜ್ವರ, ಚಿಕುನ್ ಗುನ್ಯಾ ಮುಂತಾದ ರೋಗಗಳ ಬಗ್ಗೆ ಮಾಹಿತಿ ನೀಡಿದರು. ಸರ್ವಶ್ರೀ ಮಹಾ ಸಂಘದ ಸದಸ್ಯರಾದ ಶ್ರೀಮತಿ ತ್ರೇಸಿಯಾರವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಸೌಭಾಗ್ಯ ಸಂಘದ ಸದಸ್ಯೆ ಶ್ರೀಮತಿ ಸಿಲ್ವಿ ಎ.ಟಿ ಸ್ವಾಗತಿಸಿ, ಸ್ನೇಹ ಸಂಘದ ಸದಸ್ಯೆ ಶ್ರೀಮತಿ ಶಾಲಿರವರು ಧನ್ಯವಾದವಿತ್ತರು. ಕಾರ್ಯಕರ್ತರಾದ ಮಾರ್ಕ್ ಡಿ ಸೋಜಾರವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಒಟ್ಟು 25 ಮಂದಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya
error: Content is protected !!