September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

ಸೋಣಂದೂರು: ಮುಹಿಯ್ಯದ್ದೀನ್ ಜುಮ್ಮಾ ಮಸೀದಿ ಪಣಕಜೆ ಇದರ ಮಹಾಸಭೆ ಖತೀಬರಾದ ಅಪ್ಸರ್ ಫೈಝಿ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯದರ್ಶಿ ಮಹಮ್ಮದ್ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು.ಸಿದ್ದೀಕ್ ಮುಸ್ಲಿಯಾರ್ ದುವಾ ಗೈದರು.

ಈ ಸಂದರ್ಭದಲ್ಲಿ 2023- 26 ಸಾಲಿಗೆ ನೂತನ ಪದಾದಿಕಾರಿಗಳ ಅಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಡಾ. ನಿಯಾಝ್ ಪಣಕಜೆ, ಉಪಾಧ್ಯಕ್ಷರಾಗಿ ಪಿ ಎ ಯೂಸುಫ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್ (ಕೆ ಎಸ್ ಆರ್ ಟಿ ಸಿ), ಕಾರ್ಯದರ್ಶಿಯಾಗಿ ನಿಯಾಝ್ ಸಬರಬೈಲು, ಕೋಶಾಧಿಕಾರಿಯಾಗಿ ಮುನೀರ್ ಅಹ್ಮದ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya
error: Content is protected !!